ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ ಘೋಷಣೆ ಮಾಡಿರುವ ಹಿನ್ನಲೆ ಪ್ರಯಾಣಿಕರು ಊರಿಗೆ ತೆರಳಿದ್ದಾರೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳನ್ನು ಪಡೆದುಕೊಂಡಿರುವುದರಿಂದ ಪ್ರಯಾಣಿಕರು ಕಷ್ಟಪಡುವಂತಾಗಿದೆ.
ಈ ಪರಿಣಾಮದಿಂದ ಕೆಲವರು ದುಬಾರಿ ಟಿಕೆಟ್ಗಳನ್ನು ಖರೀದಿಸಿ ಊರಿಗೆ ತೆರಳಲು ಮುಂದಾದರೆ ಇನ್ನು ಕೆಲವರು ಇನ್ನು ಸಹ ಕೆಎಸ್ಆರ್ಟಿಸಿ ಬಸ್ಗೆ ಮೊರೆ ಹೋಗಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…