ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10 ರ ನಾಳೆ ನಡೆಯಲಿದ್ದು, ಮತದಾನಕ್ಕೆ ಊರಿಗೆ ಹೋಗಲು ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ಮತದಾನದ ಹಿನ್ನಲೆ ನಾಳೆ ಸಾರ್ವತ್ರಿಕ ರಜಾ ಘೋಷಣೆ ಮಾಡಿರುವ ಹಿನ್ನಲೆ ಪ್ರಯಾಣಿಕರು ಊರಿಗೆ ತೆರಳಿದ್ದಾರೆ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳನ್ನು ಪಡೆದುಕೊಂಡಿರುವುದರಿಂದ ಪ್ರಯಾಣಿಕರು ಕಷ್ಟಪಡುವಂತಾಗಿದೆ.
ಈ ಪರಿಣಾಮದಿಂದ ಕೆಲವರು ದುಬಾರಿ ಟಿಕೆಟ್ಗಳನ್ನು ಖರೀದಿಸಿ ಊರಿಗೆ ತೆರಳಲು ಮುಂದಾದರೆ ಇನ್ನು ಕೆಲವರು ಇನ್ನು ಸಹ ಕೆಎಸ್ಆರ್ಟಿಸಿ ಬಸ್ಗೆ ಮೊರೆ ಹೋಗಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…