Advertisement
ಸುದ್ದಿಗಳು

ಸಿಎಂ, ಸಚಿವರು, ಶಾಸಕರನ್ನು ಬದಲಾಯಿಸೋ ಧೈರ್ಯ ಮೋದಿಗೆ ಮಾತ್ರ ಇದೆ – ಸಿಎಂ ಬೊಮ್ಮಾಯಿ

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್​ ಕಂಟ್ರೋಲ್ ಮುಂದಾಗಿರುವ ಬಿಜೆಪಿ  ನಾಯಕರು ಇಂದು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಈ ನಡುವೆ ಹೊಸಪೇಟೆಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೆ, ಶಾಸಕರು, ಸಚಿವರು ಸೇರಿದಂತೆ ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿಗೆ ಮಾತ್ರ ಇದೆ ಎಂದು ಹೇಳಿದ್ದಾರೆ.

ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ

ಜಗದೀಶ್​​ ಶೆಟ್ಟರ್​​ ಅವರ ಫೈಟ್​ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ, ಆದರೆ ಡೆಸ್ಟಿನೇಷನ್ ಮುಖ್ಯ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

  ಆನಂದ್ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ವೈ ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

3 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

10 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

10 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

1 day ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago