ಥಾಯ್ಲ್ಯಾಂಡ್‌ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ

January 4, 2022
10:59 PM

ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್‌ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್  ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.

Advertisement
Advertisement

ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್‌ನಲ್ಲಿ ಸದ್ಯ  ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!
March 19, 2024
7:31 PM
by: ದ ರೂರಲ್ ಮಿರರ್.ಕಾಂ
ಬಟ್ಟೆ ಗಲೀಜಾಗಿದೆ ಎಂದು ಮೆಟ್ರೋದ ಒಳಗೆ ಬಿಡದ ಸಿಬ್ಬಂದಿ | ರೈತನನ್ನು ಅವಮಾನಿಸಿದ್ದಕ್ಕೆ ಸಹಪ್ರಯಾಣಿಕರ ಆಕ್ರೋಶ | ಮೆಟ್ರೋ ಸಿಬ್ಬಂದಿ ವಜಾ
February 26, 2024
12:24 PM
by: The Rural Mirror ಸುದ್ದಿಜಾಲ
ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!
November 6, 2023
10:31 AM
by: The Rural Mirror ಸುದ್ದಿಜಾಲ
#Agriculture | ಕೃಷಿ ಇಷ್ಟ ಪಟ್ಟು ದುಡಿದರೆ ಆಡಿ ಕಾರಲ್ಲಿ ಹೋಗಬಹುದು…! | ಕೇರಳದ ಯುವ ಕೃಷಿಕನ ಸ್ಟೋರಿ… |
October 1, 2023
9:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror