ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…