ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…