Advertisement
ವೈರಲ್ ಸುದ್ದಿ

ಥಾಯ್ಲ್ಯಾಂಡ್‌ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ

Share

ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್‌ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್  ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement

ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್‌ನಲ್ಲಿ ಸದ್ಯ  ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

20 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago