ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…