ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…