Advertisement
ವೈರಲ್ ಸುದ್ದಿ

ಥಾಯ್ಲ್ಯಾಂಡ್‌ ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ

Share

ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್‌ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್  ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.

ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್‌ನಲ್ಲಿ ಸದ್ಯ  ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

29 minutes ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

17 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago