ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…