ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…