ಪುರುಷೋತ್ತಮ ಶಾಮಾಚಾರ್ ಅವರು ಮಹಾರಾಷ್ಟ್ರದಲ್ಲಿ ಕೆಲವು ಪುಂಡರು ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ಕಾರಣಕ್ಕಾಗಿ ಇವರು ಥಾಯ್ಲ್ಯಾಂಡ್ನಲ್ಲಿ 14 ಸಾವಿರ ಮೀಟರ್ ಎತ್ತರದಿಂದ ಸ್ಕೈ ಡೈವ್ ಮೂಲಕ ಆಕಾಶದಲ್ಲಿ ಕನ್ನಡ ಬಾವುಟ ಹಾರಿಸಿ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ.
ಕನ್ನಡಿಗರ ಹೆಮ್ಮೆಯ ಕನ್ನಡದ ಧ್ವಜಕ್ಕೆ ಯಾರೂ ಅವಮಾನ ಮಾಡಲು ಸಾಧ್ಯವಿಲ್ಲ, ಕನ್ನಡದ ಬಾವುಟ ಯಾವಾಗಲೂ ಎತ್ತರದಲ್ಲಿ ಹಾರೋ ಸ್ವಾಭಿಮಾನಿಗಳ ಧ್ವಜ ಎಂಬ ಸಂದೇಶವನ್ನು ಸಾರಿದ್ದಾರೆ. ಇವರು ಮೂಲತಃ ನಾಗಾರಬಾವಿಯ ನಿವಾಸಿಯಾಗಿದ್ದು, ಥಾಯ್ಲ್ಯಾಂಡ್ನಲ್ಲಿ ಸದ್ಯ ಟೆಕ್ಲಿಕಲ್ ಇಂಜಿನಿಯರ್ ಆಗಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…