ಅರಣ್ಯದಲ್ಲಿ ಬೆಂಕಿ | ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಕಾಡ್ಗಿಚ್ಚು ಪ್ರಕರಣಗಳು ದಾಖಲು |

March 20, 2023
1:13 PM

ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ.  ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ

ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ.  ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror