Advertisement
ಸುದ್ದಿಗಳು

ಅರಣ್ಯದಲ್ಲಿ ಬೆಂಕಿ | ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ಕಾಡ್ಗಿಚ್ಚು ಪ್ರಕರಣಗಳು ದಾಖಲು |

Share

ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ.  ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ

Advertisement
Advertisement

ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ.  ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

Advertisement

2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

2 mins ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

3 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

4 hours ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

6 hours ago