ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ. ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ.
ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ. ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…