ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ. ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ.
ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ. ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…