ಬೇಸಗೆಯಲ್ಲಿ ಬಿಸಿಲಿನ ಕಾವು ಹೆಚ್ಚಾಗುತ್ತಿದ್ದಂತೆಯೇ ಕಾಡ್ಗಿಚ್ಚು ಪ್ರಕರಣ ಹೆಚ್ಚಾಗುತ್ತಿದೆ. ಈ ಬಾರಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042 ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ.
ಅರಣ್ಯ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯ ಎಚ್ಚರ, ಮುಂಜಾಗ್ರತಾ ಕ್ರಮಗಳ ನಡುವೆಯೂ ಕಾಡ್ಚಿಚ್ಚು ಪ್ರಕರಣಗಳು ಸಂಭವಿಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2,042ಕ್ಕೂ ಹೆಚ್ಚು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ ಎಂದು ವರದಿಯಾಗಿದೆ. 627 ಕಾಡ್ಗಿಚ್ಚು ಪ್ರಕರಣಗಳು ಸೇರಿಕೊಂಡಿವೆ. ಕರ್ನಾಟಕದಲ್ಲಿ ಕಾಡ್ಗಿಚ್ಚು ನಿವಾರಣೆಗೆ ಕೇಂದ್ರ ಸರ್ಕಾರ ಕೇವಲ 3 ಕೋಟಿ ರೂ. ನೀಡಿದೆ. ಈ ಪೈಕಿ ಮೊದಲ ಹಂತದಲ್ಲಿ ಕೇವಲ 60 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣ ಬಿಡುಗಡೆ ಮಾಡುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
2022 ರ ಜನವರಿಯಿಂದ ಮಾರ್ಚ್ ವರೆಗೆ 2,262 ಬೆಂಕಿ ಘಟನೆಗಳು ಸಂಭವಿಸಿದ್ದವು. 2021 ರ ಇದೇ ಅವಧಿಯಲ್ಲಿ 2,323 ಅಗ್ನಿ ಅವಘಡ ಪ್ರಕರಣಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…