ಕರ್ನಾಟಕದಲ್ಲಿರುವ ಸ್ವಾತಂತ್ರ‍್ಯ ಹೋರಾಟದ ಸ್ಥಳಗಳು ಇನ್ನು ಮುಂದೆ ಪ್ರವಾಸಿ ತಾಣಗಳಾಗಲಿವೆ

January 27, 2022
1:54 PM

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವನ್ನು ಪ್ರದರ್ಶಿಸಲು ಪ್ರವಾಸೋದ್ಯಮ ಇಲಾಖೆಯು  ಮುಂದಾಗಿದೆ. ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಪ್ರಸಿದ್ಧ ಹಾಗೂ ಕಡಿಮೆ ಪ್ರಸಿದ್ಧ ಸ್ಥಳಗಳ ವಿವರಗಳನ್ನು ಹಂಚಿಕೊಳ್ಳಲು ಜನರನ್ನು ಕೇಳುತ್ತಿದೆ.

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧು ಬಿ ರೂಪೇಶ್ ಅವರು ಈ ಮಾಹಿತಿ ಕೋರಿದದ್ದಾರೆ. ಇದಕ್ಕಾಗಿ ಸಾರ್ವಜನಿಕ ಸಹಭಾಗಿತ್ವವನ್ನು ಕೋರಲಾಗುತ್ತಿದ್ದು, ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸಲಾಗುವ ಮಾಹಿತಿಯನ್ನು ಜನರು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಪ್ರವಾಸೋದ್ಯಮ ದಿನದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಇಲಾಖೆಯು ಮಂಗಳವಾರ ಆಯೋಜಿಸಿದ್ದ ‘ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಕರ್ನಾಟಕದ ಪಾತ್ರ’ ಕುರಿತು ವೆಬ್‌ನಾರಿನಲ್ಲಿ ವಿವಿ ನಿವೃತ್ತ ಪ್ರಾಧ್ಯಪಕರು ಹಾಗೂ ಇತಿಹಾಸ ತಜ್ಞರು ಪಾಲ್ಗೊಂಡಿದ್ದರು.

ಇಲಾಖೆಯು ಕರ್ನಾಟಕದಲ್ಲಿ 770 ಪ್ರವಾಸೋದ್ಯಮ ತಾಣಗಳನ್ನು ಪಟ್ಟಿ ಮಾಡಿದೆ, ಅದರಲ್ಲಿ 25 ಕಡಿಮೆ ಪ್ರಸಿದ್ಧ ಸ್ಥಳಗಳು ಎಂದು ಗುರುತು ಮಾಡಲಾಗಿದೆ. ಸಿದ್ಧಪಡಿಸಲಾಗುತ್ತಿರುವ ಕರಪತ್ರದಲ್ಲಿ ಸ್ವಾತಂತ್ರ‍್ಯ ಹೋರಾಟದ ಭಾಗವಾಗಿರುವುದನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror