ಬೇಸಿಗೆ ರಜೆ ಕೊನೆಗೊಂಡಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ.
ಮೇ 30 ರೊಳಗೆ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…