ಬೇಸಿಗೆ ರಜೆ ಕೊನೆಗೊಂಡಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ.
ಮೇ 30 ರೊಳಗೆ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…