Advertisement
ಸುದ್ದಿಗಳು

ಮಧ್ಯಾಹ್ನದ ಊಟದ ಜೊತೆ ಮಕ್ಕಳಿಗೆ ಸಿಗಲಿದೆ ಸಿಹಿ | 2023-24ರ ಶಾಲಾರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ

Share

ಬೇಸಿಗೆ ರಜೆ ಕೊನೆಗೊಂಡಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ.  ಈ ನಿಟ್ಟಿನಲ್ಲಿ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ.

Advertisement
Advertisement

ಮೇ 30 ರೊಳಗೆ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

5 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

18 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago