ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…