ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ. ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…
ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…