ಹಿಜಾಬ್‌ ಪ್ರಕರಣ: ನಾಳೆ ಬೆಳಗ್ಗೆ ಮಹತ್ವದ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್‌

March 14, 2022
8:04 PM

ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.

ಹಿಜಾಬ್‌ ನಿಷೇಧಕ್ಕೆ ಸಂಬಂಧಿಸಿದಂತೆ  11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ತೀರ್ಪು ಕಾಯ್ದಿರಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
FSSAI ‘Unsafe’ ಟ್ಯಾಗ್ ಇದ್ದರೂ ಅಡಿಕೆ ಬಿಡುಗಡೆಗೆ ಅವಕಾಶ – ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ
July 12, 2026
7:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror