ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.
ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ 11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ತೀರ್ಪು ಕಾಯ್ದಿರಿಸಿತ್ತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…