Advertisement
MIRROR FOCUS

ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ…! | ಕೃಷಿ ವಲಯದ ಅಭಿವೃದ್ದಿಯಲ್ಲಿ ಹಿನ್ನಡೆ | ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶ |

Share

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇಕಡ 10.2 ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ.  ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇಕಡ 8.2 ಆಗಿದೆ.

ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ರಾಜ್ಯ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಭಾರತದ ಐಟಿ ವಲಯ 2022 ರ ಹಣಕಾಸು ಸಾಲಿನಲ್ಲಿ ಶೇಕಡ 15.5 ರಷ್ಟು ಪ್ರಗತಿ ಕಂಡಿದ್ದು, 2023 ರ ಅವಧಿಯಲ್ಲಿ ಶೇಕಡ 8 ಕ್ಕೆ ಕುಸಿತ ಅನುಭವಿಸಿದೆ. ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ. 2024-25 ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇಕಡ 9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡ 10.5 ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago