ಕಳೆ 15 ದಿನಗಳಲ್ಲಿ 350 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸ್ಪಷ್ಟಪಡಿಸಿದ್ದಾರೆ. ಎರಡು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದ್ದು. ಪೂರೈಕೆಗೆ ನಾವು ಸನ್ನದ್ದರಿದ್ದೇವೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರದಿಂದಾಗಿ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಟಿಡಿಯಿಂದ ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ. ತುಪ್ಪ ತುಂಬಿದ ಟ್ಯಾಂಕರ್ಗೆ ಜಿಪಿಎಸ್ ಅಳವಡಿಕೆ ಮಾಡಿ ಕಳುಹಿಸಿಲು ನಿರ್ಧರಿಸಿದ್ದು, ತುಪ್ಪ ತುಂಬಿ ಹೊರಟಾಗ ಯಾವುದೇ ರೀತಿಯ ಕಲಬರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ. ತಿರುಪತಿ ಮುಟ್ಟಿದ ಕೂಡಲೇ ಒಟಿಪಿ ನೀಡಿದ ಬಳಿಕ ಟ್ಯಾಂಕರ್ ಓಪನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…