ಕಳೆ 15 ದಿನಗಳಲ್ಲಿ 350 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸ್ಪಷ್ಟಪಡಿಸಿದ್ದಾರೆ. ಎರಡು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದ್ದು. ಪೂರೈಕೆಗೆ ನಾವು ಸನ್ನದ್ದರಿದ್ದೇವೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿಚಾರದಿಂದಾಗಿ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಟಿಡಿಯಿಂದ ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ. ತುಪ್ಪ ತುಂಬಿದ ಟ್ಯಾಂಕರ್ಗೆ ಜಿಪಿಎಸ್ ಅಳವಡಿಕೆ ಮಾಡಿ ಕಳುಹಿಸಿಲು ನಿರ್ಧರಿಸಿದ್ದು, ತುಪ್ಪ ತುಂಬಿ ಹೊರಟಾಗ ಯಾವುದೇ ರೀತಿಯ ಕಲಬರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ. ತಿರುಪತಿ ಮುಟ್ಟಿದ ಕೂಡಲೇ ಒಟಿಪಿ ನೀಡಿದ ಬಳಿಕ ಟ್ಯಾಂಕರ್ ಓಪನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…