Advertisement
MIRROR FOCUS

ನಂದಿನಿ ತುಪ್ಪಕ್ಕೆ ಟಿಟಿಡಿಯಿಂದ ಬೇಡಿಕೆ | 2000 ಟನ್‌ ತುಪ್ಪಕ್ಕೆ ಬೇಡಿಕೆ |

Share

ಕಳೆ 15 ದಿನಗಳಲ್ಲಿ 350 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗಿದೆ ಎಂದು  ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸ್ಪಷ್ಟಪಡಿಸಿದ್ದಾರೆ. ಎರಡು ಸಾವಿರ ಟನ್ ತುಪ್ಪಕ್ಕೆ ಬೇಡಿಕೆ ಬಂದಿದ್ದು. ಪೂರೈಕೆಗೆ ನಾವು ಸನ್ನದ್ದರಿದ್ದೇವೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ತಿರುಪತಿ ಲಡ್ಡು ತಯಾರಿಕೆಯಲ್ಲಿ  ಪ್ರಾಣಿಗಳ ಕೊಬ್ಬು ಬಳಕೆ ವಿಚಾರದಿಂದಾಗಿ ಮತ್ತೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಟಿಡಿಯಿಂದ  ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ. ತುಪ್ಪ  ತುಂಬಿದ  ಟ್ಯಾಂಕರ್‌ಗೆ ಜಿಪಿಎಸ್ ಅಳವಡಿಕೆ ಮಾಡಿ ಕಳುಹಿಸಿಲು ನಿರ್ಧರಿಸಿದ್ದು,  ತುಪ್ಪ ತುಂಬಿ ಹೊರಟಾಗ ಯಾವುದೇ ರೀತಿಯ ಕಲಬರಕೆಯಾಗದಂತೆ ಜಾಗ್ರತೆ ವಹಿಸಲಾಗಿದೆ. ತಿರುಪತಿ ಮುಟ್ಟಿದ ಕೂಡಲೇ ಒಟಿಪಿ ನೀಡಿದ ಬಳಿಕ ಟ್ಯಾಂಕರ್ ಓಪನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 hour ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

7 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

13 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

14 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

22 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

24 hours ago