ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ

May 26, 2023
5:08 PM

ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್‌ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.

ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್‌ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror