ಮಳೆ ತಂದ ಸಂಕಷ್ಟ | ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ | ರಾಜ್ಯದ ಹಲವೆಡೆ ಗಾಳಿ ಮಳೆಗೆ ಹಾನಿ | ಸಿಡಿಲಿಗೆ ಮೂವರು ಬಲಿ |

May 30, 2023
12:26 PM

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ.‌ ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ  ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.

ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror