ಸುದ್ದಿಗಳು

ಮಳೆ ತಂದ ಸಂಕಷ್ಟ | ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ | ರಾಜ್ಯದ ಹಲವೆಡೆ ಗಾಳಿ ಮಳೆಗೆ ಹಾನಿ | ಸಿಡಿಲಿಗೆ ಮೂವರು ಬಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ.‌ ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Advertisement
Advertisement

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ  ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.

ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

7 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

7 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

11 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

13 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

13 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

18 hours ago