ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ. ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.
ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…