ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ. ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.
ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…