ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ – ಮಳೆಯಾಗಿದ್ದು, ನೆಟ್ಟಣ ಸಮೀಪ ಎರಡು ಕಾರುಗಳ ಮೇಲೆ ಮರ ಬಿದ್ದ ಘಟನೆ ಸೋಮವಾರ ಸಾಯಂಕಾಲ ನಡೆದಿದೆ. ರಾಜ್ಯ ಅರಣ್ಯ ಇಲಾಖೆಯ ನೆಟ್ಟಣ ಮರ ಸಂಗ್ರಹಣಾ ಘಟಕದ ಸಮೀಪ ಓಮ್ನಿ ಕಾರು ಹಾಗೂ ನ್ಯಾನೋ ಕಾರುಗಳ ಮೇಲೆ ಮರ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರಳಿವೆ.
ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜ್ಯದ ವಿವಿದೆಡೆ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ವಿಜಯಪುರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲಿಗೆ ಬಲಿಯಾಗಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…