ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ಹೊತ್ತು ಮಳೆ ಬರುವ ಸಾಧ್ಯತೆ ಇದೆ.
ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ರೂಪುಗೊಂಡ ಸೈಕ್ಲೋನ್ ಮೋಕಾ ಹಗಲಿನಲ್ಲಿ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಹಾದುಹೋಗುತ್ತದೆ.ಈ ಸಮಯದಲ್ಲಿ ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಜೊತೆಗೆ ಬಲವಾದ ಗಾಳಿ ಮತ್ತು ಮಳೆ ಬೀಳಬಹುದು. ಇಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…