Advertisement
ವೆದರ್ ಮಿರರ್

ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ

Share

ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್‌ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.

ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್‌ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

8 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

9 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

11 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

12 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

19 hours ago