ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.
ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…