Advertisement
ವೆದರ್ ಮಿರರ್

Karnataka Weather | 11-06-2024 | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ |ಜೂ.13 ರಿಂದ ಮುಂಗಾರು ಮತ್ತೆ ದುರ್ಬಲ ಸಾಧ್ಯತೆ |

Share

12.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಜಿಲ್ಲೆಯಾದ್ಯಂತ ಉತ್ತಮ, ದಕ್ಷಿಣ ಕನ್ನಡ ಸಾಮಾನ್ಯ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಬಾಗಲಕೋಟೆ, ಗದಗ, ಕೊಪ್ಪಳ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜುಲೈ 1…. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ… : ಇಂದು ವಿಶೇಷ ವೃತ್ತಿಗಳ ದಿನ

ವೈದ್ಯರ ದಿನ(Doctors day) - ಪತ್ರಕರ್ತರ ದಿನ(Journalist Day) - ಲೆಕ್ಕಪರಿಶೋಧಕರ ದಿನ(Auditor's…

1 hour ago

ಗಾಯವಾದ ಕೆಚ್ಚಲಿನಿಂದ ತೊಟ್ಟಿಕ್ಕುತ್ತಿರುವ ನೀರು : ಹೋಮಿಯೊಪತಿ ಚಿಕಿತ್ಸೆ

ಕೊಟ್ಟಿಗೆಯಲ್ಲಿ(Cow Shed) ಏನೇ ಸಮಸ್ಯೆ ಬಂದರೂ ನನ್ನನ್ನೇ ಸಂಪರ್ಕಿಸುತ್ತಿದ್ದ ಕೃಷಿಕ ಮಿತ್ರರೊಬ್ಬರು ಒಂದಿನ…

2 hours ago

ಎರೆಹುಳಗೊಬ್ಬರ ಕುರಿತ ಮಾಹಿತಿ : ಎರೆಹುಳ ಗೊಬ್ಬರವನ್ನು ಖರೀದಿಸುವಾಗ ಎಚ್ಚರ

ಎರೆಹುಳ(Earthworm) ಕೃಷಿ ಎರೆಗೊಬ್ಬರದ ಉತ್ಪನ್ನ(agricultural fertilizer product) ಅಥವಾ ಒಂದು ಪ್ರಕ್ರಿಯೆಯಲ್ಲಿ ಹುಳುಗಳನ್ನು…

2 hours ago

ಆಹಾರ ಕಲಬೆರಕೆ : ಹೊರಗೆ ತಿನ್ನುವ ಮುಂಚೆ ಈ ಎಲ್ಲಾ ಅಂಶಗಳನ್ನು ಖಚಿತಪಡಿಸಿಕೊಳ್ಳಿ

ನಿನ್ನೆ ಪತ್ನಿ ಅಂಗಡಿಯಿಂದ(Shop) ಗಿಣ್ಣು ತರಿಸಿದ್ದಳು.. ರಾತ್ರಿ ಟಿವಿ ನೋಡುತ್ತಿದ್ದಾಗ ಅದನ್ನು ಕುಯ್ದು…

3 hours ago

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ : ಕ್ವಿಂಟಾಲ್‌ಗೆ 88,000 ರೂಪಾಯಿ ಭರ್ಜರಿ ದರ

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ.…

3 hours ago