ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಆರ್ಬಿಐನ ಅಂಗಸಂಸ್ಥೆಯಾದ ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ಬಿಎನ್ಪಿಎಂಐನ ಸಿಎಸ್ಆರ್ ನಿಧಿಯಡಿ ದಾವಣಗೆರೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 2 ಕೋಟಿ 50ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬುಧವಾರ ನಡೆದ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆಯಲ್ಲಿ ಪ್ರಶಂಸನೀಯ ಮಾತುಗಳು ಕೇಳಿಬಂದಿವೆ. ಮಾನವೀಯ ಮೌಲ್ಯಗಳು ಇರುವ ಕಾರ್ಯ ರಾಜ್ಯದಲ್ಲಿ ನಡೆಯತ್ತಿದೆ. ಅಂಗಾಂಗ ದಾನದ ಬಗ್ಗೆ ಸಾಕಷ್ಟು ಜನರಿಗೆ ಜ್ಞಾನದ ಕೊರತೆ ಇದೆ. ಆದ್ದರಿಂದ ಈ ಬಗ್ಗೆ ಅಭಿಯಾನ ಆರಂಭಿಸಬೇಕಿದೆ ಎಂದು ಹೇಳಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…