ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಆರ್ಬಿಐನ ಅಂಗಸಂಸ್ಥೆಯಾದ ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ಬಿಎನ್ಪಿಎಂಐನ ಸಿಎಸ್ಆರ್ ನಿಧಿಯಡಿ ದಾವಣಗೆರೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 2 ಕೋಟಿ 50ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬುಧವಾರ ನಡೆದ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆಯಲ್ಲಿ ಪ್ರಶಂಸನೀಯ ಮಾತುಗಳು ಕೇಳಿಬಂದಿವೆ. ಮಾನವೀಯ ಮೌಲ್ಯಗಳು ಇರುವ ಕಾರ್ಯ ರಾಜ್ಯದಲ್ಲಿ ನಡೆಯತ್ತಿದೆ. ಅಂಗಾಂಗ ದಾನದ ಬಗ್ಗೆ ಸಾಕಷ್ಟು ಜನರಿಗೆ ಜ್ಞಾನದ ಕೊರತೆ ಇದೆ. ಆದ್ದರಿಂದ ಈ ಬಗ್ಗೆ ಅಭಿಯಾನ ಆರಂಭಿಸಬೇಕಿದೆ ಎಂದು ಹೇಳಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…