ಅಂಗಾಂಗ ಮತ್ತು ದೇಹ ದಾನದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಆರ್ಬಿಐನ ಅಂಗಸಂಸ್ಥೆಯಾದ ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ಬಿಎನ್ಪಿಎಂಐನ ಸಿಎಸ್ಆರ್ ನಿಧಿಯಡಿ ದಾವಣಗೆರೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 2 ಕೋಟಿ 50ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬುಧವಾರ ನಡೆದ ಕೇಂದ್ರ ಸರ್ಕಾರದ ಆರೋಗ್ಯ ಸಮಿತಿ ಸಭೆಯಲ್ಲಿ ಪ್ರಶಂಸನೀಯ ಮಾತುಗಳು ಕೇಳಿಬಂದಿವೆ. ಮಾನವೀಯ ಮೌಲ್ಯಗಳು ಇರುವ ಕಾರ್ಯ ರಾಜ್ಯದಲ್ಲಿ ನಡೆಯತ್ತಿದೆ. ಅಂಗಾಂಗ ದಾನದ ಬಗ್ಗೆ ಸಾಕಷ್ಟು ಜನರಿಗೆ ಜ್ಞಾನದ ಕೊರತೆ ಇದೆ. ಆದ್ದರಿಂದ ಈ ಬಗ್ಗೆ ಅಭಿಯಾನ ಆರಂಭಿಸಬೇಕಿದೆ ಎಂದು ಹೇಳಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…