Advertisement
ಸುದ್ದಿಗಳು

ರಾಜ್ಯದ 4370 ಹಳ್ಳಿಗಳಲ್ಲಿ ಸ್ಮಶಾನದ ಕೊರತೆ….! |

Share

ರಾಜ್ಯದಾದ್ಯಂತ 4370 ಹಳ್ಳಿಗಳು ಸ್ಮಶಾನ ಭೂಮಿಯನ್ನು ಹೊಂದಿಲ್ಲ. ಆದುದರಿಂದ ರಾಜ್ಯ ಸರ್ಕಾರವು ಈಗ ಈ ಉದ್ದೇಶಕ್ಕಾಗಿ ಭೂಮಿಯನ್ನು ಸಂಗ್ರಹಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಅದನ್ನು ಅಂತಿಮಗೊಳಿಸುವ ನಿರೀಕ್ಷೆಯನ್ನು ಹೊಂದಿದೆ.

Advertisement
Advertisement

ಇತ್ತಿಚೆಗೆ ನಡೆದ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ಹಲವು ಗ್ರಾಮಗಳಲ್ಲಿ ಜಾಗದ ಕೊರತೆ, ಸ್ಮಶಾನದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ತದನಂತರ ಒಟ್ಟು‌ 29,438 ಹಳ್ಳಿಗಳಲ್ಲಿ 4370 ಹಳ್ಳಿಗಳು ಸ್ಮಶಾನದ ಭೂಮಿಯನ್ನು ಹೊಂದಿಲ್ಲ ಎಂಬುದಾಗಿ ವರದಿಯಾಗಿದೆ. ಇವುಗಳಲ್ಲಿ ಹೆಚ್ಚಿನ ಗ್ರಾಮಗಳು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಚಿತ್ರದುರ್ಗ, ರಾಯಚೂರು ಮತ್ತು ಕೆಲವು ಬಾಗಲಕೋಟೆ, ಕಲಬುರಗಿ, ಯಾದಗಿರಿ, ಗದಗ ಮತ್ತು ಕೊಪ್ಪಳದಲ್ಲಿದೆ ಎಂದು ವರದಿಯಾಗಿದೆ.

Advertisement

ದಕ್ಷಿಣ ಕನ್ನಡದ ನಾಲ್ಕು, ಚಿಕ್ಕಬಳ್ಳಾಪುರದ ಆರು ಮತ್ತು ಬೆಂಗಳೂರು ಗಾಮಾಂತರ ಜಿಲ್ಲೆಯ ಎಂಟು ಗ್ರಾಮಗಳಿಗೆ  ಸ್ಮಶಾನ ಭೂಮಿ ಇಲ್ಲ. ಮಾತ್ರವಲ್ಲದೆ ಮಲೆನಾಡು ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಅರಣ್ಯ ಪ್ರದೇಶಗಳನ್ನು ಸ್ಮಶಾನ ಭೂಮಿಯಾಗಿ ಬಳಸುತ್ತಿದ್ದಾರೆ. ಈ ಸ್ಥಳಗಳಲ್ಲಿ ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರಿಸುವಂತೆ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದು ಪರ್ಯಾಯ ಜಮೀನು ನೀಡಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

5 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

7 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

12 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

15 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

16 hours ago