ರಾಜ್ಯದ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ (School ) 5.30 ಗಂಟೆ ತರಗತಿ(Class) ಕಡ್ಡಾಯವಾಗಿ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಿಕ್ಷಣ ಇಲಾಖೆಯ ನಿಯಮದಂತೆ ಶಾಲೆಗಳನ್ನು ಪ್ರತಿದಿನ 5.30 ಗಂಟೆಗಳು ನಡೆಸುವುದು ಕಡ್ಡಾಯವಾಗಿರುತ್ತದೆ. ಶನಿವಾರವೂ ಅರ್ಧ ದಿನ ಶಾಲೆಯನ್ನು ನಡೆಸಬೇಕಾಗಿರುತ್ತದೆ. ಈ ನಿಯಮದಂತೆ ಶಾಲೆಗಳನ್ನು ನಡೆಸಲು ಇಲಾಖೆಯು ಉಲ್ಲೇಖ (2) ರಲ್ಲಿ ಬೆಂಗಳೂರು ನಗರಕ್ಕೆ ಸೀಮಿತಗೊಳಿಸಿ ಬೆಳಗ್ಗೆ 8 ರಿಂದ 8.30 ರೊಳಗೆ ಶಾಲೆಯನ್ನು ಪ್ರಾರಂಭಿಸಿ ವಿರಾಮದ ಅವಧಿಯನ್ನು ಹೊರತುಪಡಿಸಿ ಐದೂವರೆ ಗಂಟೆಗಳ ಕಾಲ ನಡೆಸಬೇಕಾಗಿರುತ್ತದೆ ಎಂದು ತಿಳಿಸಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳು ಈ ನಿಯಮ ಪಾಲಿಸಿದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಅಂತವರ ವಿರುದ್ಧ ಕ್ರಮ ನಿಯಮಾನುಸಾರ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.ಪ್ರತಿದಿನ ಕಡ್ಡಾಯವಾಗಿ 5.30 ಗಂಟೆಗಳ ಕಾಲ ತರಗತಿಗಳನ್ನು ನಡೆಸಬೇಕು ಎಂಬ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…