ಇನ್ನು ಮುಂದೆ ರಾಜ್ಯದ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490