ಇನ್ನು ಮುಂದೆ ರಾಜ್ಯದ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…