ಇನ್ನು ಮುಂದೆ ರಾಜ್ಯದ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…