ಇನ್ನು ಮುಂದೆ ರಾಜ್ಯದ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…