ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ವಿತರಿಸಲಾಗುತ್ತದೆ.ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ.ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಡಿಸೆಂಬರ್ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.